ಅಭಿಪ್ರಾಯ / ಸಲಹೆಗಳು

ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ (ಡಿಡಿಯುಜಿವೈ)

ಕೇಂದ್ರ ಸರಕಾರವು ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದಂತೆ “ಡಿ.ಡಿ.ಯು.ಜಿ.ಜೆ.ವೈ” ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಿದ್ಯುದ್ದೀಕರಣ ನಿಗಮ (ಮೆ||ಆರ್.ಇ.ಸಿ) ನವದೆಹಲಿಯು ನೋಡಲ್ ಏಜನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯಲ್ಲಿ ಉಪಪ್ರಸರಣ ಹಾಗೂ ವಿತರಣಾ ಮಾರ್ಗಗಳ ಬಲಪಡಿಸುವಿಕೆ, ಫೀಡರ್ ಸೆಗ್ರಿಗೇಷನ್, ಮೀಟರಿಂಗ್, ಗ್ರಾಮೀಣ ವಿದ್ಯುದ್ದೀಕರಣ, ಸಂಸದ್ ಆದರ್ಶ ಗ್ರಾಮ ಯೋಜನೆ(SAGY) ಮುಂತಾದ ಕಾರ್ಯಕ್ರಮಗಳು ಒಳಗೊಂಡಿರುತ್ತವೆ. ಪ್ರಸ್ತುತ, ಮೆಸ್ಕಾಂ ನ 4 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮೆ|| ಆರ್.ಇ.ಸಿ/ಕರ್ನಾಟಕ ಸರಕಾರದಿಂದ ರೂ.395.67 ಕೋಟಿ ಮೊತ್ತಕ್ಕೆ ಜುಲೈ-2017ರಲ್ಲಿ ಮಂಜೂರಾತಿ ದೊರೆತಿರುತ್ತದೆ.


ಪ್ರಸ್ತುತ, 32,434 ಮನೆಗಳ ವಿದ್ಯುದ್ದೀಕರಣ ಕಾಮಗಾರಿಯು ಹಾಗೂ 1,82,858 ಸಂಖ್ಯೆ ಎಲೆಕ್ಟ್ರೋಮೆಕ್ಯಾನಿಕಲ್ ಮಾಪಕಗಳನ್ನು ಎಲೆಕ್ಟ್ರೋಸ್ಟ್ಯಾಟಿಕ್ ಮಾಪಕಗಳಿಂದ ಬದಲಿಸುವ ಕಾಮಗಾರಿಯು ಪೂರ್ಣಗೊಂಡಿರುತ್ತದೆ. ಮುಂದುವರೆದು, ಫೀಡರ್ ಸೆಗ್ರಿಗೇಷನ್ ಕಾಮಗಾರಿಯಲ್ಲಿ, 124 ಸಂಖ್ಯೆ ಫೀಡರ್‍ಗಳ ಪೈಕಿ 81 ಸಂಖ್ಯೆ ಫೀಡರ್‍ಗಳ ಕಾಮಗಾರಿ ಪೂರ್ಣಗೊಡಿದ್ದು, 44 ಸಂಖ್ಯೆ ಫೀಡರ್‍ಗಳನ್ನು ಚಾಲನೆಗೊಳಿಸಲಾಗಿರುತ್ತದೆ.

 

 

 

 

      

ಇತ್ತೀಚಿನ ನವೀಕರಣ​ : 07-05-2020 04:40 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080