ಅಭಿಪ್ರಾಯ / ಸಲಹೆಗಳು

ಸಹಜ್ ಬಿಜ್‍ಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ)

ಕೇಂದ್ರ ಸರಕಾರವು “ಸೌಭಾಗ್ಯ”- ಪ್ರಧಾನ ಮಂತ್ರಿ ಸಹಜ್ ಬಿಜ್‍ಲಿ ಹರ್ ಘರ್ ಯೋಜನೆಯನ್ನು ಮನೆಗಳ ಸಾರ್ವತ್ರಿಕ ವಿದ್ಯುದೀಕರಣಕ್ಕಾಗಿ ಜಾರಿಗೆ ತಂದಿರುತ್ತದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಿದ್ಯುದ್ದೀಕರಣ ನಿಗಮ (ಮೆ||ಆರ್.ಇ.ಸಿ) ನವದೆಹಲಿಯು ನೋಡಲ್ ಏಜನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ.


ಮೆಸ್ಕಾಂ ನಲ್ಲಿ 5716 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆ|| ಆರ್.ಇ.ಸಿ ಯಿಂದ ಜನವರಿ-2019 ಹಾಗೂ ಮಾರ್ಚ್-2019ರಲ್ಲಿ ರೂ.3.51 & ರೂ.12.17 ಕೋಟಿಗಳಿಗೆ ಮಂಜೂರಾತಿ ದೊರೆತಿರುತ್ತದೆ. ಪ್ರಸ್ತುತ 5670 ಮನೆಗಳು ವಿದ್ಯುದ್ದೀಕರಣಗೊಂಡಿದ್ದು, ಕಾಮಗಾರಿಯು ಪೂರ್ಣಗೊಂಡಿರುತ್ತದೆ.

 

 

 

 

 

 

 

 

 

 

ಇತ್ತೀಚಿನ ನವೀಕರಣ​ : 07-05-2020 04:34 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080